ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
15-03-26 04:27 pm
HK News Staffer
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
ಮಂತ್ರಾಲಯದಿಂದ ಮಂಗಳೂರಿಗೆ ಬರುತ್ತಿದ್ದ ಖಾಸಗಿ ಬಸ್ಸಿ...
13-03-26 09:44 am
ಮಗಳಿಗೆ ಮದುವೆಯಾಗದ ಚಿಂತೆಯಲ್ಲಿ ಆಟೋ ಚಾಲಕ ಆತ್ಮಹತ್ಯ...
12-03-26 02:48 pm
15-03-26 05:37 pm
HK News Desk
ಎಪ್ರಿಲ್ 9 ಮತ್ತು 23 ; ಕೇರಳ, ತಮಿಳುನಾಡಿನಲ್ಲಿ ಒಂದ...
15-03-26 05:08 pm
ಅಮೆರಿಕ ವಿರುದ್ಧ ಯುದ್ಧಕ್ಕೆ ಹೌತಿಗಳು ಸಜ್ಜು ; ಹರ್ಮ...
15-03-26 04:57 pm
ಐತಿಹಾಸಿಕ ರಾಮಾಯಣ ಕ್ಷೇತ್ರಗಳ ದರ್ಶನಕ್ಕೆ ವಿಶೇಷ ರೈಲ...
15-03-26 01:08 pm
ಗಲ್ಫ್ ಯುದ್ಧ ನಡುವಲ್ಲೇ ಮಿಸೈಲ್ ಉಡಾಯಿಸಿದ ಉತ್ತರ ಕೊ...
14-03-26 10:31 pm
15-03-26 09:10 pm
Mangalurur Staffer
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
ಕಂದಾಯ- ಅರಣ್ಯ ಭೂಮಿ ಗುರುತಿಸಲು ಜಿಲ್ಲಾ ಮಟ್ಟದಲ್ಲಿ...
14-03-26 08:31 pm
ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಬಂಟ್ವಾಳದ ಯುವ ಛಾಯಾ...
14-03-26 06:07 pm
‘ಕ್ರಿಶ್ಚಿಯನ್ ಯುವಕ’ನಿಂದ ದೈವ ನರ್ತನ ಸೇವೆ ; ಪಂಬದ...
14-03-26 05:19 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am