ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು
ಬಾಳೆಹಣ್ಣು
ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
ಸಪೋಟ ಹಣ್ಣು
ದ್ರಾಕ್ಷಿ ಹಣ್ಣುಗಳು
beaware uncontrolled diabetes patients should not eat these fruits.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm