ಬ್ರೇಕಿಂಗ್ ನ್ಯೂಸ್
10-03-23 10:45 pm Source: Vijayakarnataka ಡಾಕ್ಟರ್ಸ್ ನೋಟ್
ಶುಗರ್ ಬಂದರೆ ಅನ್ನ ತಿನ್ನಬಾರದು, ಹಣ್ಣು ತಿನ್ನಬಾರದು ಎಂದೆಲ್ಲಾ ಹೇಳುತ್ತಾರೆ. ಈ ಬಗ್ಗೆ ಹಲವರಲ್ಲಿ ಗೊಂದಲ ಇರುತ್ತದೆ. ಮಿತಿ ಮೀರದೆ ಸೇವಿಸಿದರೆ ಆರೋಗ್ಯಕ್ಕೆ ತೊಂದರೆ ಇರುವುದಿಲ್ಲ. ಸಕ್ಕರೆ ಕಾಯಿಲೆ ವಿಚಾರದಲ್ಲಿ ನಿರ್ಲಕ್ಷ ಕೂಡ ಒಳ್ಳೆಯದಲ್ಲ.
ಡಾಕ್ಟರ್ ಹೇಳುವ ಹಾಗೆ ಉತ್ತಮ ಜೀವನಶೈಲಿಯನ್ನು ಕಾಪಾಡಿಕೊಂಡು ಆರೋಗ್ಯಕರವಾದ ರೀತಿಯಲ್ಲಿ ಆಹಾರ ಪದ್ಧತಿಯನ್ನು ಹೊಂದುವು ದರಿಂದ ಆರೋಗ್ಯ ಉತ್ತಮ ಸ್ಥಿತಿಯಲ್ಲಿರುತ್ತದೆ. ಕೆಲವೊಂದು ಹಣ್ಣು ಗಳನ್ನು ಊಟ ಆದ ಮೇಲೆ ತಿನ್ನುವುದು ಅಷ್ಟು ಸರಿಯಲ್ಲ. ಏಕೆಂದರೆ ಇದರಿಂದ ರಕ್ತದಲ್ಲಿನ ಸಕ್ಕರೆ ಪ್ರಮಾಣ ಏರಿಕೆ ಕಾಣುತ್ತದೆ. ಅಂತಹ ಹಣ್ಣುಗಳು ಯಾವುವು ಎಂದು ತಿಳಿದು ಕೊಳ್ಳೋಣ ಬನ್ನಿ.
ಮಾವಿನ ಹಣ್ಣು

ಬಾಳೆಹಣ್ಣು

ಬಾಳೆಹಣ್ಣು ಪೊಟಾಸಿಯಂ ಮತ್ತು ಸಕ್ಕರೆ ಪ್ರಮಾಣ ಹೆಚ್ಚಾಗಿ ಒಳಗೊಂಡಿರುತ್ತದೆ. ಯಾರಿಗೆ ಡಯಾಬಿಟಿಸ್ ಕಂಟ್ರೋಲ್ ತಪ್ಪಿರುತ್ತದೆ ಅಂತಹವರು ಬಾಳೆಹಣ್ಣು ಹೆಚ್ಚಾಗಿ ತಿನ್ನಬಾ ರದು. ಇದು ಸಹ ದಿನಕ್ಕೆ 50 ಗ್ರಾಂ ಅಥವಾ 100 ಗ್ರಾಂ ಸೇವಿಸುವುದು ಒಳ್ಳೆಯದು.
ಸೀತಾಫಲ ಹಣ್ಣು
![]()
ಸಪೋಟ ಹಣ್ಣು

ದ್ರಾಕ್ಷಿ ಹಣ್ಣುಗಳು

beaware uncontrolled diabetes patients should not eat these fruits.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am