ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
ಹೂಕೋಸು
ಹೀರೆಕಾಯಿ
ಮೆಂತೆ ಸೊಪ್ಪು
ಹಾಗಲಕಾಯಿ
best vegetables to control diabetes and lower blood sugar naturally.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm