ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am