ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
ಹೂಕೋಸು
ಹೀರೆಕಾಯಿ
ಮೆಂತೆ ಸೊಪ್ಪು
ಹಾಗಲಕಾಯಿ
best vegetables to control diabetes and lower blood sugar naturally.
23-03-23 11:31 am
Bangalore Correspondent
ಉರಿಗೌಡ- ನಂಜೇಗೌಡರ ಬಗ್ಗೆ ದಾಖಲೆ ಇದೆ, ಕಾಲ್ಪನಿಕ ಪಾ...
21-03-23 09:55 pm
ದೂರು ನೀಡಲು ಬಂದಿದ್ದ ಯುವತಿ ಜೊತೆಗೆ ಕೊಡಿಗೇಹಳ್ಳಿ ಠ...
21-03-23 09:36 pm
ಒಂದು ಕೋಟಿ ಲಂಚ ಆರೋಪ ; ಪ್ರಕರಣ ರದ್ದು ಕೋರಿ ಹೈಕೋರ್...
21-03-23 07:25 pm
ಹಿಂದುತ್ವವನ್ನು ಸುಳ್ಳಿನ ಆಧಾರದ ಮೇಲೆ ಕಟ್ಟಲಾಗಿದೆ ಎ...
21-03-23 02:18 pm
23-03-23 09:31 pm
HK News Desk
ಪಾಕ್ ಗಡಿಭಾಗದಲ್ಲಿ ಶಾರದಾ ಮಂದಿರ ಮರು ಸ್ಥಾಪನೆ ; ಸ್...
22-03-23 10:00 pm
ದೆಹಲಿಯಲ್ಲಿ ಮೋದಿ ಹಠಾವೋ, ದೇಶ್ ಬಚಾವೋ ಪೋಸ್ಟರ್ ; ಪ...
22-03-23 02:53 pm
ದೆಹಲಿ ಸೇರಿದಂತೆ ಉತ್ತರ ಭಾರತದ ಕೆಲವು ಭಾಗಗಳಲ್ಲಿ ಪ್...
22-03-23 12:28 pm
ವಿದ್ಯುತ್ ನಿಗಮದ ಕಚೇರಿಯಲ್ಲಿ ಉಗ್ರ ಲಾಡೆನ್ ಫೋಟೊ ;...
22-03-23 11:38 am
23-03-23 10:00 pm
Mangalore Correspondent
ತಲೆ ಗಟ್ಟಿ ಇದೆಯೆಂದು ಗಡಾಯಿಕಲ್ಲಿಗೆ ತಾಗಿಸಿದರೆ ತಲೆ...
23-03-23 05:08 pm
ಕರಾವಳಿ, ಚಿಕ್ಕಮಗಳೂರು, ಹಾಸನದಲ್ಲಿ ಮಾ.23ರಿಂದಲೇ ರಂ...
22-03-23 10:31 pm
ಪೌರ ಕಾರ್ಮಿಕರ ಮುಷ್ಕರ ಹತ್ತನೇ ದಿನಕ್ಕೆ ; ಕಸದ ರಾಶಿ...
22-03-23 09:02 pm
ಆಧಾರ್ - ಪಾನ್ ಲಿಂಕ್ ನೆಪದಲ್ಲಿ ಕೇಂದ್ರ ಸರ್ಕಾರದಿಂದ...
22-03-23 08:12 pm
23-03-23 04:18 pm
Mangalore Correspondent
ಪೊಲೀಸರಿಂದಲೇ ಕಿಡ್ನಾಪ್, 40 ಲಕ್ಷಕ್ಕೆ ಬೇಡಿಕೆ ; ಮಾ...
23-03-23 02:16 pm
ಮಿನಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 9 ಕೇಜಿ ಅಕ್ರಮ...
23-03-23 01:38 pm
ಐಶ್ವರ್ಯ ರಜನಿಕಾಂತ್ ಮನೆಯಲ್ಲಿ ಕಳ್ಳತನ ; 18 ವರ್ಷದಿ...
23-03-23 12:15 pm
ಬಸ್ ಚಾಲಕನಿಂದ 13 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ...
22-03-23 06:46 pm