ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
21-03-26 06:57 pm
HK News Staffer
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 06:31 pm
HK News Staffer
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm