ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
26-12-25 01:35 pm
HK News Desk
ಸದ್ಯಕ್ಕಿಲ್ಲ ಸಿಎಂ ಬದಲಾವಣೆ ! ರಾಜ್ಯದಿಂದ ಕೇಂದ್ರ ನ...
25-12-25 08:00 pm
Chitradurga Seabird Bus accident: ಚಿತ್ರದುರ್ಗ...
25-12-25 06:26 pm
SeaBird Bus Fire Accident, Chitradurga: ಕಂಟೈನ...
25-12-25 12:12 pm
ತಡರಾತ್ರಿ ವರೆಗೂ ವಹಿವಾಟು ; ಹೊಟೇಲ್ ವ್ಯವಸ್ಥಾಪಕರಿಂ...
24-12-25 11:20 pm
26-12-25 03:04 pm
HK News Desk
ಹೆತ್ತವರು ಮನೆಯಲ್ಲಿ ಆತ್ಮಹತ್ಯೆ ; ಬೆಳೆದು ನಿಂತ ಪುತ...
26-12-25 02:50 pm
ಜಗತ್ತಿನ ಅತಿ ದೊಡ್ಡ ಮುಸ್ಲಿಂ ದೇಶದಲ್ಲಿ 4500 ವರ್ಷ...
24-12-25 11:13 pm
ಅಯೋಧ್ಯೆ ಮಂದಿರಕ್ಕೆ ಚಿನ್ನ, ವಜ್ರ, ಪಚ್ಚೆ ಕಲ್ಲುಗಳಿ...
24-12-25 07:38 pm
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
25-12-25 10:54 pm
Mangalore Correspondent
ಡಿ.27ರಂದು 9ನೇ ವರ್ಷದ ಮಂಗಳೂರು ಕಂಬಳ ; ನವ ವರ್ಷ- ನ...
24-12-25 10:30 pm
ಬಜಪೆಯಲ್ಲಿ ಕಾಂಗ್ರೆಸ್ ಓಟಕ್ಕೆ ಎಸ್ಡಿಪಿಐ ಅಡ್ಡಗಾಲು...
24-12-25 06:07 pm
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
26-12-25 03:31 pm
HK News Desk
ಶಂಕಿತ ಬಾಂಗ್ಲಾ ವ್ಯಕ್ತಿಗೆ ಪಾಸ್ಪೋರ್ಟ್ ; ಸಹೋದ್ಯೋಗ...
23-12-25 01:41 pm
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm