ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
22-06-26 08:18 pm
HK News Staffer
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 10:21 pm
HK News Staffer
ಉಡುಪಿಯಲ್ಲಿ ಮಕ್ಕಳಿಲ್ಲದ ದಂಪತಿಗೆ ಮಗು ಮಾರಾಟ; ವೈದ್...
22-06-26 08:01 pm
ಹಂದಿ ಜ್ವರಕ್ಕೆ ಕಾರವಾರದ ವ್ಯಕ್ತಿ ಮಂಗಳೂರಿನಲ್ಲಿ ಬಲ...
22-06-26 07:58 pm
Brahmarakootlu toll fight: ಟೋಲ್ ತಪ್ಪಿಸಲು ಬ್ರಹ...
22-06-26 12:53 pm
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm