ಬ್ರೇಕಿಂಗ್ ನ್ಯೂಸ್
11-03-23 08:00 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ಆರೋಗ್ಯ ಚೆನ್ನಾಗಿರಬೇಕು ಎಂದರೆ ನೈಸರ್ಗಿಕವಾಗಿ ಸಿಗುವಂತಹ ಹಣ್ಣು ಹಾಗೂ ತರಕಾರಿಗಳನ್ನು ಹೆಚ್ಚಾಗಿ ತಿನ್ನಬೇಕು. ಅದು ಬಿಟ್ಟು ಕೇವಲ ರಸ್ತೆಬದಿಯ ಅಥವಾ ಹೋಟೇಲ್ ನಲ್ಲಿ ಸಿಗುವ ಜಂಕ್ ಫುಡ್ಗಳ ಮೇಲೆ ಹೆಚ್ಚು ಅವಲಂಬಿತರಾಗಿ ಆರೋಗ್ಯಕರವಾಗಿ ಬದುಕುತ್ತೇವೆ ಎಂದರೆ ಅದು ಸಾಧ್ಯವಿಲ್ಲದ ಮಾತು.
ಯಾಕೆಂದ್ರೆ ಇಂತಹ ಆಹಾರಗಳನ್ನು ಸೇವನೆಯಿಂದ ಬಾಯಿಗೆ ರುಚಿ ಅನಿಸಿದರೂ ಕೂಡ, ಮುಂದಿನ ದಿನಗಳಲ್ಲಿ ಅನಾರೋಗ್ಯಕಾರಿ ಆರೋಗ್ಯ ಸಮಸ್ಯೆಗಳು ನಮ್ಮನ್ನು ಕಾಡಲು ಶುರುವಾಗುತ್ತದೆ.
ಹೀಗಾಗಿ ಇಂತಹ ಜಂಕ್ಫುಡ್, ಎಣ್ಣೆಯಾಂಶ, ಸಕ್ಕರೆ ಅಂಶ ಇರುವ ಆಹಾರಗಳಿಂದ ದೂರವಿದ್ದು, ಸಾಂಪ್ರದಾ ಯಿಕ ಅಡುಗೆಗಳಿಗೆ ಹಾಗೂ ಆಹಾರ ಪದಾರ್ಥಗಳಿಗೆ ನಾವು ಹೆಚ್ಚು ಒತ್ತು ನೀಡುವುದರ ಜೊತೆಗೆ ಕೆಲವೊಂದು ನೈಸರ್ಗಿಕ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ದೀರ್ಘಕಾಲದವರೆಗೆ ಕಾಡುವ ಕಾಯಿಲೆ ಎಂದೇ ಕರೆಯಲಾಗುವ ಮಧುಮೇಹವನ್ನು ನಿಯಂತ್ರಣದಲ್ಲಿಡಲು ಸಹಕಾರಿಯಾಗುತ್ತದೆ. ಬನ್ನಿ ಇಂದಿನ ದಿನಗಳಲ್ಲಿ ಸಕ್ಕರೆ ಕಾಯಿಲೆಯನ್ನು ನಿಯಂತ್ರಣ ಮಾಡುವ ತರಕಾರಿಗಳ ಬಗ್ಗೆ ನೋಡೋಣ...
ಪಾಲಕ್ ಸೊಪ್ಪು
![]()
ಹೂಕೋಸು
:max_bytes(150000):strip_icc()/how-to-grow-cauliflower-1403494-hero-76cf5f524a564adabb1ac6adfa311482.jpg)
ಹೀರೆಕಾಯಿ

ಮೆಂತೆ ಸೊಪ್ಪು
![]()
ಹಾಗಲಕಾಯಿ

best vegetables to control diabetes and lower blood sugar naturally.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm