ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm