ಬ್ರೇಕಿಂಗ್ ನ್ಯೂಸ್
13-03-23 06:56 pm Source: Vijayakarnataka ಡಾಕ್ಟರ್ಸ್ ನೋಟ್
ಕಾಯಿಲೆಗಳ ವಿಷಯ ಬಂದಾಗ ಮಧುಮೇಹ ಅಥವಾ ಸಕರೆ ಕಾಯಿಲೆ ಮನುಷ್ಯನ ದೊಡ್ಡ ಶತ್ರು ಎಂದು ಹೇಳಬಹುದು. ಯಾಕೆಂದ್ರೆ ಒಮ್ಮೆ ಮನುಷ್ಯನಲ್ಲಿ ಈ ಕಾಯಿಲೆ ಕಾಣಿಸಿಕೊಂಡರೆ, ಆತ ಸಾಯುವವರೆಗೂ ಕೂಡ ಅತನನ್ನು ಬಿಟ್ಟು ಹೋಗುವುದಿಲ್ಲ! ಕೆಟ್ಟ ಆಹಾರ ಪದ್ಧತಿ ಮತ್ತು ಜಡ ಜೀವನಶೈಲಿ ಅನುಸರಿಸುವ ಜನರಲ್ಲಿ ಈ ಕಾಯಿಲೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ, ಹಾಗೂ ಜೀವನ ಪರ್ಯಾಂತ ಅವರನ್ನು ಹಿಂಡಿ-ಹಿಪ್ಪೆ ಮಾಡಿಬಿಡುತ್ತದೆ.
ಇನ್ನು ಈ ಕಾಯಿಲೆಯ ಬಗ್ಗೆ ವೈದ್ಯರೇ ಹೇಳುವ ಪ್ರಕಾರ, ಮಧುಮೇಹ ಒಮ್ಮೆ ಕಾಣಿಸಿಕೊಂಡ ವ್ಯಕ್ತಿ ಯಾವುದೇ ಕಾರಣಕ್ಕೂ ಕೂಡ ಇದರಿಂದ ಸಂಪೂರ್ಣವಾದ ಪರಿಹಾರ ಹೊಂದಲು ಸಾಧ್ಯವಿಲ್ಲ ಕೇವಲ ಇದನ್ನು ನಿಯಂತ್ರ ಣದಲ್ಲಿ ಇಟ್ಟುಕೊಳ್ಳಬಹುದು ಅಷ್ಟೇ!
ಬನ್ನಿ ಇಂದಿನ ಲೇಖನದಲ್ಲಿ ಮಧುಮೇಹ ರೋಗಿಗಳು, ಪ್ರತಿದಿನ ಒಂದು ಕಪ್ ಏಲಕ್ಕಿ ಚಹಾ ಕುಡಿಯುವುದರ ಮೂಲಕ, ಹೇಗೆ ಈ ಕಾಯಿಲೆಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೋಡುತ್ತಾ ಹೋಗೋಣ..
ಏಲಕ್ಕಿಯ ಬಗ್ಗೆ ಹೇಳುವುದಾದರೆ...

ಏಲಕ್ಕಿಯಲ್ಲಿ ಕಂಡು ಬರುವ ಆರೋಗ್ಯ ಪ್ರಯೋಜನಗಳು

ಸಕ್ಕರೆಕಾಯಿಲೆ ಇರುವವರಿಗೆ

ಏನಿದರ ಹಿಂದಿನ ಗುಟ್ಟು?

ಏಲಕ್ಕಿ ಚಹಾ ಮಾಡುವ ವಿಧಾನ
![]()
manage diabetes with drinking one cup of cardamom tea everyday.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am