ಬ್ರೇಕಿಂಗ್ ನ್ಯೂಸ್
17-03-23 07:22 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದ ಮಕ್ಕಳಿಗೆ ಮನೆಯಲ್ಲಿ ಸಕ್ಕರೆ ಬೆರೆಸದ ಟೀ-ಕಾಫಿ ಅಥವಾ ಹಾಲು ಕೊಟ್ಟರೆ, ಸಿಕ್ಕಾಪಟ್ಟೆ ಗಲಾಟೆ ಮಾಡಲು ಶುರು ಮಾಡಿಬಿಡುತ್ತಾರೆ. ಅಷ್ಟೇ ಯಾಕೆ ಮನೆಯ ಸದಸ್ಯರಿಗೂ ಕೂಡ ಸಕ್ಕರೆ ಹಾಕದ ಟೀ-ಕಾಫಿ ಕುಡಿ ಯಿರಿ ಹೇಳಿದರೆ ಹೆಚ್ಚಿನವರ ಮುಖ ಗಂಟು ಹಾಕಿ ಕೊಳ್ಳುತ್ತಾರೆ! ಕಾರಣ ಇಷ್ಟೇ ಸಕ್ಕರೆ ಇಲ್ಲದೆ ಟೀ-ಕಾಫಿ ಕುಡಿಯಲು ಅವರಿಗೆ ಮನಸ್ಸೇ ಒಪ್ಪಲ್ಲ.
ಮಕ್ಕಳಿಂದ ಹಿಡಿದು ಹಿರಿಯರವರೆಗೂ ಕೂಡ, ಸಕ್ಕರೆ ಬೆರೆಸ ಪಾನೀಯ ಕುಡಿಯಲು ಸಾಧ್ಯವೇ ಇಲ್ಲ ಎನ್ನುವಂತಾ ಗಿದೆ. ಆದರೆ ನಿಮಗೆ ಗೊತ್ತಿರಲಿ ಬಿಳಿ ಹರಳಿನಂತೆ ಕಾಣುವ ಈ ಸಕ್ಕರೆ, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರೂ ಕೂಡ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡೋಣ...
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ!
ಬಿಳಿ ರಕ್ತ ಕಣಗಳ ಸಂತತಿ ಕಡಿಮೆ ಆಗಬಹುದು!
ಕೃತಕ ಸಕ್ಕರೆ ಪದಾರ್ಥ ಕೂಡ ಅಷ್ಟೇ ಡೇಂಜರ್!
ಕೊನೆಯ ಮಾತು
know the healthy reasons why you must stop adding sugar to your tea or coffee.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm