ಬ್ರೇಕಿಂಗ್ ನ್ಯೂಸ್
17-03-23 07:22 pm Source: Vijayakarnataka ಡಾಕ್ಟರ್ಸ್ ನೋಟ್
ಈಗಿನ ಕಾಲದ ಮಕ್ಕಳಿಗೆ ಮನೆಯಲ್ಲಿ ಸಕ್ಕರೆ ಬೆರೆಸದ ಟೀ-ಕಾಫಿ ಅಥವಾ ಹಾಲು ಕೊಟ್ಟರೆ, ಸಿಕ್ಕಾಪಟ್ಟೆ ಗಲಾಟೆ ಮಾಡಲು ಶುರು ಮಾಡಿಬಿಡುತ್ತಾರೆ. ಅಷ್ಟೇ ಯಾಕೆ ಮನೆಯ ಸದಸ್ಯರಿಗೂ ಕೂಡ ಸಕ್ಕರೆ ಹಾಕದ ಟೀ-ಕಾಫಿ ಕುಡಿ ಯಿರಿ ಹೇಳಿದರೆ ಹೆಚ್ಚಿನವರ ಮುಖ ಗಂಟು ಹಾಕಿ ಕೊಳ್ಳುತ್ತಾರೆ! ಕಾರಣ ಇಷ್ಟೇ ಸಕ್ಕರೆ ಇಲ್ಲದೆ ಟೀ-ಕಾಫಿ ಕುಡಿಯಲು ಅವರಿಗೆ ಮನಸ್ಸೇ ಒಪ್ಪಲ್ಲ.
ಮಕ್ಕಳಿಂದ ಹಿಡಿದು ಹಿರಿಯರವರೆಗೂ ಕೂಡ, ಸಕ್ಕರೆ ಬೆರೆಸ ಪಾನೀಯ ಕುಡಿಯಲು ಸಾಧ್ಯವೇ ಇಲ್ಲ ಎನ್ನುವಂತಾ ಗಿದೆ. ಆದರೆ ನಿಮಗೆ ಗೊತ್ತಿರಲಿ ಬಿಳಿ ಹರಳಿನಂತೆ ಕಾಣುವ ಈ ಸಕ್ಕರೆ, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರೂ ಕೂಡ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡೋಣ...
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ!
ಬಿಳಿ ರಕ್ತ ಕಣಗಳ ಸಂತತಿ ಕಡಿಮೆ ಆಗಬಹುದು!
ಕೃತಕ ಸಕ್ಕರೆ ಪದಾರ್ಥ ಕೂಡ ಅಷ್ಟೇ ಡೇಂಜರ್!
ಕೊನೆಯ ಮಾತು
know the healthy reasons why you must stop adding sugar to your tea or coffee.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 08:47 pm
HK News Desk
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
04-09-25 07:57 pm
Mangalore Correspondent
Mangalore, Loudspeaker Ban: ರಾತ್ರಿ ವೇಳೆ ಧ್ವನಿ...
04-09-25 07:39 pm
KMC Attavar Performs Rare, Life-Saving Surger...
03-09-25 11:03 pm
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm