ಬ್ರೇಕಿಂಗ್ ನ್ಯೂಸ್
            
                        17-03-23 07:22 pm Source: Vijayakarnataka ಡಾಕ್ಟರ್ಸ್ ನೋಟ್
            ಈಗಿನ ಕಾಲದ ಮಕ್ಕಳಿಗೆ ಮನೆಯಲ್ಲಿ ಸಕ್ಕರೆ ಬೆರೆಸದ ಟೀ-ಕಾಫಿ ಅಥವಾ ಹಾಲು ಕೊಟ್ಟರೆ, ಸಿಕ್ಕಾಪಟ್ಟೆ ಗಲಾಟೆ ಮಾಡಲು ಶುರು ಮಾಡಿಬಿಡುತ್ತಾರೆ. ಅಷ್ಟೇ ಯಾಕೆ ಮನೆಯ ಸದಸ್ಯರಿಗೂ ಕೂಡ ಸಕ್ಕರೆ ಹಾಕದ ಟೀ-ಕಾಫಿ ಕುಡಿ ಯಿರಿ ಹೇಳಿದರೆ ಹೆಚ್ಚಿನವರ ಮುಖ ಗಂಟು ಹಾಕಿ ಕೊಳ್ಳುತ್ತಾರೆ! ಕಾರಣ ಇಷ್ಟೇ ಸಕ್ಕರೆ ಇಲ್ಲದೆ ಟೀ-ಕಾಫಿ ಕುಡಿಯಲು ಅವರಿಗೆ ಮನಸ್ಸೇ ಒಪ್ಪಲ್ಲ.
ಮಕ್ಕಳಿಂದ ಹಿಡಿದು ಹಿರಿಯರವರೆಗೂ ಕೂಡ, ಸಕ್ಕರೆ ಬೆರೆಸ ಪಾನೀಯ ಕುಡಿಯಲು ಸಾಧ್ಯವೇ ಇಲ್ಲ ಎನ್ನುವಂತಾ ಗಿದೆ. ಆದರೆ ನಿಮಗೆ ಗೊತ್ತಿರಲಿ ಬಿಳಿ ಹರಳಿನಂತೆ ಕಾಣುವ ಈ ಸಕ್ಕರೆ, ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವೈದ್ಯರೂ ಕೂಡ ಹೇಳುತ್ತಾರೆ. ಬನ್ನಿ ಇಂದಿನ ಲೇಖನದಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೋಡೋಣ...
ಆರೋಗ್ಯ ತಜ್ಞರು ಹೇಳುವ ಪ್ರಕಾರ
ರೋಗ ನಿರೋಧಕ ಶಕ್ತಿ ಕಡಿಮೆ ಆಗುತ್ತದೆ!

ಬಿಳಿ ರಕ್ತ ಕಣಗಳ ಸಂತತಿ ಕಡಿಮೆ ಆಗಬಹುದು!
![]()
ಕೃತಕ ಸಕ್ಕರೆ ಪದಾರ್ಥ ಕೂಡ ಅಷ್ಟೇ ಡೇಂಜರ್!

ಕೊನೆಯ ಮಾತು
![]()
            
            
            know the healthy reasons why you must stop adding sugar to your tea or coffee.
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm