ಬ್ರೇಕಿಂಗ್ ನ್ಯೂಸ್
18-03-23 08:51 pm Source: Vijayakarnataka ಡಾಕ್ಟರ್ಸ್ ನೋಟ್
ಅಧಿಕ ರಕ್ತದೊತ್ತಡವು ಗಂಭೀರ ಸಮಸ್ಯೆಯಾಗಿದ್ದು ಇದನ್ನು ಕಂಟ್ರೋಲ್ನಲ್ಲಿಡದಿದ್ದರೆ ಜೀವಕ್ಕೆ ಹಾನಿಯುಂಟು ಮಾಡಬಲ್ಲದು. ಇದು ಹೃದಯ ಮತ್ತು ಮೆದುಳಿಗೆ ನೇರ ಹಾನಿಯನ್ನುಂಟುಮಾಡುತ್ತದೆ. ಇದು ಹೃದಯಾಘಾತ-ಸ್ಟ್ರೋಕ್ಗೆ ಕಾರಣವಾಗಬಹುದು. ಇದನ್ನು ನಿಯಂತ್ರಿಸಲು ಈ ಆಹಾರಗಳು ಸಹಕಾರಿಯಾಗಬಲ್ಲದು.
ಅಧಿಕ ರಕ್ತದೊತ್ತಡದ ಲಕ್ಷಣಗಳು ಯಾವುವು?
![]()
ಇತ್ತೀಚಿನ ದಿನಗಳಲ್ಲಿ ಈ ಸಮಸ್ಯೆಯು ಯುವಜನರಲ್ಲಿಯೂ ಕಂಡುಬರುತ್ತಿದೆ, ಆದ್ದರಿಂದ ಇದರ ಲಕ್ಷಣಗಳನ್ನು ಆದಷ್ಟು ಬೇಗನೆ ಗುರುತಿಸಿ ಚಿಕಿತ್ಸೆ ಪಡೆಯುವುದು ಉತ್ತಮ.
ನಿಮಗೆ ಆಗಾಗ್ಗೆ ತಲೆನೋವು, ಉಸಿರಾಟದ ತೊಂದರೆ, ಮೂಗಿನಿಂದ ರಕ್ತಸ್ರಾವ, ಕಣ್ಣುಗಳು ಕೆಂಪಾಗುವುದ ಅಥವಾ ಹೆಚ್ಚು ಬೆವರುವಿಕೆ ಇದ್ದರೆ ಒಮ್ಮೆ ನಿಮ್ಮ ಬಿಪಿಯನ್ನು ಚೆಕ್ ಮಾಡಲೇ ಬೇಕು.
ಕುಂಬಳಕಾಯಿ ಬೀಜಗಳು
![]()
ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸುವ ಅಂಶಗಳು ಕುಂಬಳಕಾಯಿ ಬೀಜಗಳಲ್ಲಿ ಕಂಡುಬರುತ್ತವೆ. ಇದು ಅರ್ಜಿನೈನ್ ಅನ್ನು ಹೊಂದಿರುತ್ತದೆ, ಇದು ಅಮೈನೋ ಆಮ್ಲವಾಗಿದೆ ಮತ್ತು ನೈಟ್ರಿಕ್ ಆಕ್ಸೈಡ್ ಉತ್ಪಾದನೆಗೆ ಸಹಾಯ ಮಾಡುತ್ತದೆ. ಪಬ್ಮೆಡ್ ಸೆಂಟ್ರಲ್ ಸಂಶೋಧನೆಯ ಪ್ರಕಾರ, ನೈಟ್ರಿಕ್ ಆಮ್ಲವು ನರಗಳನ್ನು ವಿಶ್ರಾಂತಿ ಮಾಡುವ ಮೂಲಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.
ಟೊಮೆಟೊ

ಬಿಪಿ ನಿಯಂತ್ರಣಕ್ಕೆ ಟೊಮೇಟೊ ಕೂಡ ಸೇವಿಸಬಹುದು. ಇದು ಲೈಕೋಪೀನ್ ಅನ್ನು ಹೊಂದಿರುತ್ತದೆ, ಇದು ರಕ್ತದ ಹರಿವನ್ನು ಸಾಮಾನ್ಯಗೊಳಿಸಲು ಸಹಾಯ ಮಾಡುತ್ತದೆ. ಇದು ಹೃದ್ರೋಗ ಅಥವಾ ಅದರಿಂದ ಉಂಟಾಗುವ ಸಾವಿನ ಅಪಾಯವನ್ನು ಕಡಿಮೆ ಮಾಡುತ್ತದೆ.
ದ್ವಿದಳ ಧಾನ್ಯಗಳು ಮತ್ತು ಬೇಳೆಗಳು
![]()
ಯಾವಾಗ ನಾವು ಇತರ ಆಹಾರದ ಬದಲು ದ್ವಿದಳ ಧಾನ್ಯಗಳು ಮತ್ತು ಕಾಳುಗಳ ಸೇವನೆಯನ್ನು ಹೆಚ್ಚಿಸುತ್ತೇವೆಯೋ, ಆಗ ಬಿಪಿ ಸಮಸ್ಯೆಯು ಕಡಿಮೆಯಾಗುತ್ತದೆ ಎಂದು ಅನೇಕ ಸಂಶೋಧನೆಗಳು ಹೇಳುತ್ತವೆ. ಅದಕ್ಕಾಗಿಯೇ ನೀವು ಅವುಗಳನ್ನು ನಿಮ್ಮ ಆಹಾರದ ಅವಿಭಾಜ್ಯ ಅಂಗವಾಗಿ ಮಾಡಬೇಕು.
ಕ್ಯಾರೆಟ್

ನೀವು ನಿಯಮಿತವಾಗಿ ಕ್ಯಾರೆಟ್ ಸೇವಿಸುತ್ತಿದ್ದರೆ ಅಧಿಕ ಬಿಪಿ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಏಕೆಂದರೆ ಇದನ್ನು ಸೇವಿಸುವ ಜನರಲ್ಲಿ ರಕ್ತದೊತ್ತಡದ ಮಟ್ಟವು ನಿಯಂತ್ರಣದಲ್ಲಿರುತ್ತದೆ. ಕ್ಯಾರೆಟ್ನಲ್ಲಿ ಫೀನಾಲಿಕ್ ಸಂಯುಕ್ತಗಳಿವೆ. ಇವು ಬಿಪಿಯನ್ನು ಕಡಿಮೆ ಮಾಡಲು ಸಹಕಾರಿಯಾಗಿದೆ.
ಚಿಯಾ ಮತ್ತು ಅಗಸೆ ಬೀಜಗಳು

ರಕ್ತದೊತ್ತಡ ಹೆಚ್ಚಾದಾಗ ಚಿಯಾ ಬೀಜಗಳು ಮತ್ತು ಅಗಸೆ ಬೀಜಗಳನ್ನು ತಿನ್ನಲು ಪ್ರಾರಂಭಿಸಿ. ಅವುಗಳನ್ನು ಸೇವಿಸುವುದರಿಂದ ಪೊಟ್ಯಾಸಿಯಮ್, ಮೆಗ್ನೀಸಿಯಮ್ ಮತ್ತು ಫೈಬರ್ ಸಿಗುತ್ತದೆ. ಇದು ರೋಗವನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.
foods which reduce high blood pressure.
24-12-25 04:07 pm
Bangalore Correspondent
ಗಾಳಿಯಲ್ಲಿ ಗುಂಡು ಹಾರಿಸಿ ಉಡಚಣ ಸ್ವಾಮೀಜಿ ರಂಪಾಟ ;...
22-12-25 11:09 pm
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
24-12-25 07:38 pm
HK News Desk
ಹಿಂಸೆಗೆ ನಲುಗಿದ ಬಾಂಗ್ಲಾ ; ಹಿಂದುಗಳನ್ನು ಗುರಿಯಾಗಿ...
23-12-25 03:28 pm
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
24-12-25 06:07 pm
Mangalore Correspondent
ವಿದ್ಯಾರ್ಥಿಗಳ ಕುಸಿತ, ಅಸ್ತಿತ್ವ ಕಳಕೊಂಡ ಸಣ್ಣ ಕಾಲೇ...
24-12-25 12:23 pm
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm