ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!
ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ
ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?
ಕೊನೆಯ ಮಾತು
dates few dates everyday to get rid from bad cholesterol in your blood.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm