ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am