ಬ್ರೇಕಿಂಗ್ ನ್ಯೂಸ್
22-03-23 10:04 pm Source: Vijayakarnataka ಡಾಕ್ಟರ್ಸ್ ನೋಟ್
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಸೇರಿಕೊಂಡರೆ, ಮುಂದಿನ ದಿನಗಳಲ್ಲಿ ಹೃದಯದ ಬಡಿತದಲ್ಲಿ ಏರುಪೇರು ಉಂಟಾಗುತ್ತದೆ. ಹೀಗಾಗಿ ದೇಹದಲ್ಲಿ ಶೇಖರಣೆಗೊಳ್ಳುವ ಕೊಲೆಸ್ಟ್ರಾಲ್ ಆರೋಗ್ಯಕ್ಕೆ ತುಂಬಾನೇ ಡೇಂಜರ್ ಎಂದು ವೈದ್ಯರು ಕೂಡ ಎಚ್ಚರಿಕೆಯನ್ನು ನೀಡುತ್ತಾರೆ.
ಪ್ರಮುಖವಾಗಿ ದೇಹದ ರಕ್ತನಾಳಗಳಿಗೆ ಸರಿಯಾಗಿ ರಕ್ತ ಹರಿಯುವುದನ್ನು ತಡೆದು, ರಕ್ತದೊತ್ತಡದ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ. ಕೊನೆಗೆ ಇದೇ ಕಾರಣದಿಂದಾಗಿ ರಕ್ತದೊತ್ತಡ ಸಮಸ್ಯೆ ಎದುರಾಗಿ, ಹೃದಯಕ್ಕೆ ಸಂಬಂಧ ಪಟ್ಟಕಾಯಿಲೆಗಳಾದ ಹೃದಯಾಘಾತ ಅಥವಾ ಪಾರ್ಶ್ವ ವಾಯು ಸಮಸ್ಯೆ ಎದುರಾಗಬಹುದು.
ಹಾಗಾಗಿ ಆದಷ್ಟು ಹಾಗಾಗಿ ಅತ್ಯುತ್ತಮ ಆಹಾರ ಪದ್ಧತಿಯನ್ನು ಅಳವಡಿಸಿಕೊಂಡು, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅಂಶ ಹೆಚ್ಚಾಗದಂತೆ ನೋಡಿಕೊಳ್ಳಬೇಕು. ಈ ನಿಟ್ಟಿನಲ್ಲಿ ನೋಡುವು ದಾದರೆ, ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಖರ್ಜೂರವನ್ನು ಸೇವನೆ ಮಾಡುವುದರಿಂದ, ಆರೋಗ್ಯ ವೃದ್ಧಿ ಆಗುವುದರ ಜೊತೆಗೆ ಕೆಟ್ಟ ಕೊಲೆಸ್ಟ್ರಾಲ್ ಕೂಡ ನಿಯಂತ್ರಣಕ್ಕೆ ಬರುತ್ತದೆ.
ಕೊಲೆಸ್ಟ್ರಾಲ್ಗಳಲ್ಲಿಯೂ ಕೂಡ ಎರಡು ವಿಧಗಳಿವೆ!
![]()
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಆಗಬೇಕೆಂದ್ರೆ ಖರ್ಜೂರ ತಿನ್ನಬೇಕಂತೆ!

ಕೆಟ್ಟ ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಬರಬೇಕೆಂದ್ರೆ ಖರ್ಜೂರ ತಿನ್ನಿ

ದಿನಕ್ಕೆ ಎಷ್ಟು ಖರ್ಜೂರಗಳನ್ನು ತಿನ್ನಬೇಕು?

ಕೊನೆಯ ಮಾತು
![]()
dates few dates everyday to get rid from bad cholesterol in your blood.
29-04-26 10:36 am
HK News Staffer
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
ಬಿಎಂಟಿಸಿ ಬಸ್ ಚಲಿಸುತ್ತಿದ್ದಾಗಲೇ ಚಾಲಕನಿಗೆ ಹೃದಯಾಘ...
25-04-26 10:56 pm
ಫೇಲ್ ಎನ್ನಲಾಗಿದ್ದ ವಿದ್ಯಾರ್ಥಿನಿ ಟಾಪರ್ ; SSLC...
24-04-26 10:52 pm
27-04-26 02:48 pm
HK News Staffer
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
ಆಗಷ್ಟೇ ಕಣ್ಬಿಟ್ಟಿದ್ದ ಮಗಳ ಅಂಗಾಂಗ ದಾನದಿಂದ ಮರುಜೀವ...
24-04-26 07:35 pm
28-04-26 09:18 pm
Mangalore Correspondent
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು ; 67 ಕ...
26-04-26 04:30 pm
29-04-26 08:12 pm
HK News Staffer
ಆಧಾರ್ ಹಿಡಿದು ಹೋದವರು 8 ತಿಂಗಳಾದರೂ ಸಿಗದ ಸುಳಿವು ;...
29-04-26 07:54 pm
ತ್ರಾಸಿ ಬೀಚ್ ಬಳಿ ಭೀಕರ ಅಪಘಾತ ; ಶಿವಮೊಗ್ಗದ ಪ್ರವಾಸ...
29-04-26 03:50 pm
ಪಹಲ್ಗಾಮ್ ಮಾದರಿಯಲ್ಲೇ ಮುಂಬೈನಲ್ಲಿ ದಾಳಿ ; ಕಲ್ಮಾ ಪ...
29-04-26 02:46 pm
ಮಸೀದಿ ವಾಚ್ ಮನ್ ಜೊತೆಗೆ ಕುಡಿದು ಕಿರಿಕ್ ; ಹೊಡೆದ ಏ...
29-04-26 11:17 am