ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am