ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ
ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!
ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
03-06-25 10:50 pm
Bangalore Correspondent
Shivamogga Hostel, Suicide, Medical Student:...
03-06-25 03:52 pm
ಮುಸ್ಲಿಂ ಸಮುದಾಯಕ್ಕೆ ಬೆದರಿ ಹಿಂದುಗಳ ಮೇಲೆ ಅಟ್ಟಹಾಸ...
02-06-25 10:43 pm
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
03-06-25 10:10 pm
HK News Desk
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
03-06-25 08:13 pm
Mangalore Correspondent
ನಡುರಾತ್ರಿ ಪೊಲೀಸರು ಮನೆಗಳಿಗೆ ಭೇಟಿ ಕೊಡುವುದು ವ್ಯಕ...
03-06-25 07:37 pm
Mangalore, BJP, Police, SP: ಹಿಂದು ಸಂಘಟನೆ ಪ್ರಮ...
03-06-25 07:01 pm
UBL, Mangalore, Mysuru: ಯುಬಿ ಬಿಯರ್ ಫ್ಯಾಕ್ಟರಿ...
03-06-25 04:29 pm
Kalladka Prabhakar Bhat, High Court, FIR: ಕಲ್...
03-06-25 02:48 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm