ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm