ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
21-03-26 06:57 pm
HK News Staffer
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 06:31 pm
HK News Staffer
ಯೂಟ್ಯೂಬ್ ನೋಡಿ ನಕಲಿ ಆನ್ಲೈನ್ ಟ್ರೇಡಿಂಗ್ ಆ್ಯಪ್ ಮ...
21-03-26 03:22 pm
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm