ಬ್ರೇಕಿಂಗ್ ನ್ಯೂಸ್
24-03-23 07:27 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆ ಕಾಲದ ಆಗಮನ ಶುರುವಾಗಿ ಬಿಟ್ಟಿದೆ. ಬೆಳಗ್ಗೆ ಸ್ವಲ್ಪ ಮೋಡದ ವಾತಾವರಣ ಇದ್ದರೂ ಕೂಡ, ಮಧ್ಯಾಹ್ನದ ಸಮಯದಲ್ಲಿ ಬಿಸಿಲಿನ ತಾಪಮಾನ ಜಾಸ್ತಿ ಆಗುತ್ತಿದೆ. ಅದರಲ್ಲೂ ಕರಾವಳಿಯ ಕಡೆಗಳಲ್ಲಿ ಕೇಳುವುದೇ ಬೇಡ! ಬೆಳಗ್ಗೆ ಹನ್ನೊಂದು ಗಂಟೆಯ ಬಳಿಕ ಮನೆಯಿಂದ ಹೊರಗೆ ಕಾಲಿಡಲು ಸಾಧ್ಯವಿಲ್ಲ, ಅಷ್ಟೊಂದು ಮಟ ಮಟ ಉರಿ ಬಿಸಿಲು! ಎಂತಹ ಆರೋಗ್ಯ ವ್ಯಕ್ತಿಯನ್ನು ಕೂಡ ಒಂದು ಕ್ಷಣಕ್ಕೆ ಅವರನ್ನು ಹೈರಾಣಾಗಿಸಿ ಬಿಡುತ್ತದೆ!
ಇನ್ನು ಬೇಸಿಗೆಯಲ್ಲಿ ತಂಪು ಪಾನೀಯಗಳಿಗೆ ಎಲ್ಲಿಲ್ಲದ ಬೇಡಿಕೆ! ಈ ಸಮಯದಲ್ಲಿ ಮನೆಯ ಫ್ರಿಡ್ದ್ನಲ್ಲಿ ತಂಪು ಪಾನೀಯಗಳು ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಒಂದೆರಡು ಬಾಟಲ್ ತಂಪು ಪಾನೀಗಳು ಅಥವಾ ಕೂಲ್ ಡ್ರಿಂಕ್ಸ್ ಅಂತೂ ಇದ್ದೇ ಇರುತ್ತದೆ! ಯಾಕೆಂದ್ರೆ ಬೇಸಿಗೆಯಲ್ಲಿ ತಕ್ಷಣಕ್ಕೆ ಬಾಯಾರಿಕೆ ನಿವಾರಿಸುವ ಜೊತೆಗೆ ಮನಸ್ಸಿಗೆ ತಂಪನ್ನು ನೀಡುವ ಈ ಕಾರ್ಬೊನೇಟೆಡ್ ಪಾನೀಯಗಳು ಅಂದರ ಬರುಗು ಬರುವ ಪಾನೀಯಗಳನ್ನು ಅತಿಯಾಗಿ ಕುಡಿಯುವುದರಿಂದ, ಮುಂದಿನ ದಿನಗಳಲ್ಲಿ ಆರೋಗ್ಯಕ್ಕೆ ಸಮಸ್ಯೆಗಳು ಕಂಡು ಬರಲು ಶುರುವಾಗುತ್ತದೆ....
ಕಿಡ್ನಿ ಸಮಸ್ಯೆಗಳು ಕಂಡು ಬರಬಹುದು
![]()
ಬಾಯಿಯ ಹಾಗೂ ಹಲ್ಲುಗಳ ಆರೋಗ್ಯಕ್ಕೆ ಒಳ್ಳೆಯದಲ್ಲ
![]()
ಮಧುಮೇಹ ಕಂಡು ಬರುವ ಸಾಧ್ಯತೆ ಇರುತ್ತದೆ

ವಯಸ್ಸಾಗುವಿಕೆ ಪ್ರಕ್ರಿಯೆಯನ್ನು ಹೆಚ್ಚು ಮಾಡುತ್ತದೆ
![]()
ಅಲ್ಸರ್ ಸಮಸ್ಯೆಗೆ ಕಾರಣವಾಗಬಹುದು!

ತಂಪು ಪಾನೀಯಗಳನ್ನು ಪದೇ ಪದೇ ಅತಿಯಾಗಿ ಸೇವನೆ ಮಾಡುತ್ತಿದ್ದರೆ ಹೊಟ್ಟೆಯಲ್ಲಿ ಆಮ್ಲೀಯ ಪ್ರಭಾವ ಹೆಚ್ಚಾಗುತ್ತಾ ಹೋಗುತ್ತದೆ. ಇದು ಹೊಟ್ಟೆಯ ಒಳಪದರದ ಮೇಲೆ ಅತಿಯಾದ ಹಾನಿ ಉಂಟು ಮಾಡಿ, ಕೊನೆಗೆ ಅಲ್ಸರ್ ಸಮಸ್ಯೆಗೆ ಕಾರಣವಾಗಿ ಬಿಡುತ್ತದೆ.
summer health tips: know the harmful effects of drinking carbonated or sugary drinks.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am