ಬ್ರೇಕಿಂಗ್ ನ್ಯೂಸ್
29-03-23 07:37 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಗಾಲ ಚಳಿಗಾಲ ಅಥವಾ ಮಳೆಗಾಲವೇ ಇರಲಿ ವರ್ಷ ಪೂರ್ತಿ, ಕೈಗೆಟಕುವ ಬೆಲೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು, ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಹೆಚ್ಚುವರಿಯಾಗಿ ಕೊಡುತ್ತದೆ.
ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದು ಎರಡು ಬಾಳೆಹಣ್ಣನ್ನು ತಿನ್ನು ವಂತೆ ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಕಂಡು ಬರುವ ನಾರಿನಾಂಶ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಇದರಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ನೋಡಿ ಇಷ್ಟೆಲ್ಲಾ ಆರೋಗ್ಯಕಾರಿ ಅಂಶಗಳನ್ನು ಒಂಗೊಂಡಿರುವ ಈ ಬಾಳೆ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನಬಹುದೇ? ಇದರಿಂದ ಆರೋಗ್ಯ ಸಮಸ್ಯೆ ಆಗುತ್ತದೆಯಾ ಎನ್ನುವ ಗೊಂದ ಹೆಚ್ಚಿನವರಿಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ರಾತ್ರಿ ಬಾಳೆಹಣ್ಣು ತಿನ್ನಬಹುದಾ?

ಊಟವಾದ ಕೂಡಲೇ ಬಾಳೆಹಣ್ಣನ್ನು ಸೇವಿಸಬೇಡಿ!
ಕೆಮ್ಮು ಹಾಗೂ ಶೀತದ ಸಮಸ್ಯೆ ಇರುವಂತಹ ಜನರು

ಎದೆಯಲ್ಲಿ ಕಫದ ಸಮಸ್ಯೆ ಇದ್ದರೆ ಈ ಹಣ್ಣನ್ನು ತಿನ್ನಲೇಬೇಡಿ
![]()
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಕೊನೆಯ ಮಾತು

is it safe to have banana during night these things you must know.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am