ಬ್ರೇಕಿಂಗ್ ನ್ಯೂಸ್
29-03-23 07:37 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಗಾಲ ಚಳಿಗಾಲ ಅಥವಾ ಮಳೆಗಾಲವೇ ಇರಲಿ ವರ್ಷ ಪೂರ್ತಿ, ಕೈಗೆಟಕುವ ಬೆಲೆಯಲ್ಲಿ ಸಿಗುವ ಹಣ್ಣು ಎಂದರೆ ಅದು ಬಾಳೆಹಣ್ಣು. ತನ್ನಲ್ಲಿ ಅಧಿಕ ಪ್ರಮಾಣದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಹಣ್ಣು, ಅನೇಕ ಆರೋಗ್ಯ ಸಮಸ್ಯೆಗಳನ್ನು ದೂರ ಮಾಡುವ ಜೊತೆಗೆ ಮನುಷ್ಯನ ಆರೋಗ್ಯಕ್ಕೆ ಬೇಕಾಗುವ ಎಲ್ಲಾ ಬಗೆಯ ಪೋಷಕಾಂಶಗಳನ್ನು ಹೆಚ್ಚುವರಿಯಾಗಿ ಕೊಡುತ್ತದೆ.
ವೈದ್ಯರೂ ಕೂಡ ತಮ್ಮ ರೋಗಿಗಳಿಗೆ, ಊಟದ ಬಳಿಕ ಒಂದು ಎರಡು ಬಾಳೆಹಣ್ಣನ್ನು ತಿನ್ನು ವಂತೆ ಸಲಹೆ ನೀಡುತ್ತಾರೆ. ಯಾಕೆಂದ್ರೆ ಈ ಹಣ್ಣಿನಲ್ಲಿ ಕಂಡು ಬರುವ ನಾರಿನಾಂಶ ಜೀರ್ಣಕ್ರಿಯೆ ಪ್ರಕ್ರಿಯೆಯು ಸರಾಗವಾಗಿ ನಡೆಯುತ್ತದೆ, ಇದರಿಂದ ಅಜೀರ್ಣ ಹಾಗೂ ಮಲಬದ್ಧತೆ ಸಮಸ್ಯೆ ದೂರವಾಗುತ್ತದೆ.
ನೋಡಿ ಇಷ್ಟೆಲ್ಲಾ ಆರೋಗ್ಯಕಾರಿ ಅಂಶಗಳನ್ನು ಒಂಗೊಂಡಿರುವ ಈ ಬಾಳೆ ಹಣ್ಣನ್ನು ರಾತ್ರಿ ಸಮಯದಲ್ಲಿ ತಿನ್ನಬಹುದೇ? ಇದರಿಂದ ಆರೋಗ್ಯ ಸಮಸ್ಯೆ ಆಗುತ್ತದೆಯಾ ಎನ್ನುವ ಗೊಂದ ಹೆಚ್ಚಿನವರಿಗಿದೆ. ಈ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ...
ರಾತ್ರಿ ಬಾಳೆಹಣ್ಣು ತಿನ್ನಬಹುದಾ?

ಊಟವಾದ ಕೂಡಲೇ ಬಾಳೆಹಣ್ಣನ್ನು ಸೇವಿಸಬೇಡಿ!
ಕೆಮ್ಮು ಹಾಗೂ ಶೀತದ ಸಮಸ್ಯೆ ಇರುವಂತಹ ಜನರು

ಎದೆಯಲ್ಲಿ ಕಫದ ಸಮಸ್ಯೆ ಇದ್ದರೆ ಈ ಹಣ್ಣನ್ನು ತಿನ್ನಲೇಬೇಡಿ
![]()
ಆರೋಗ್ಯ ತಜ್ಞರು ಹೇಳುವ ಪ್ರಕಾರ
ಕೊನೆಯ ಮಾತು

is it safe to have banana during night these things you must know.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am