ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
ಸೌತೆಕಾಯಿ ಜ್ಯೂಸ್
ಕಲ್ಲಂಗಡಿ ಹಣ್ಣಿನ ಜ್ಯೂಸ್
ಬೀಟ್ರೂಟ್ ಜ್ಯೂಸ್
ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್
ಪರಂಗಿ ಹಣ್ಣಿನ ಜ್ಯೂಸ್
ಮಜ್ಜಿಗೆ
ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
15-05-25 08:38 pm
HK News Desk
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 06:02 pm
Bangalore Correspondent
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm