ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm