ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm