ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am