ಬ್ರೇಕಿಂಗ್ ನ್ಯೂಸ್
30-03-23 08:14 pm Source: Vijayakarnataka ಡಾಕ್ಟರ್ಸ್ ನೋಟ್
ಬೇಸಿಗೆಯಲ್ಲಿ ನಮಗೆ ಗೊತ್ತಿಲ್ಲದೆ ನಮ್ಮ ದೇಹದಿಂದ ಬೆವರು ಹೆಚ್ಚು ಹರಿದು ಹೋಗುತ್ತದೆ. ಹಾಗಾಗಿ ನಮ್ಮ ದೇಹ ನಿರ್ಜಲೀಕರಣಕ್ಕೆ ಗುರಿಯಾ ಗುತ್ತದೆ. ಎಷ್ಟು ಪ್ರಮಾಣದಲ್ಲಿ ನೀರು ಕುಡಿದರೂ ಸಾಕಾಗುವುದಿಲ್ಲ.
ಬೆವರಿನಲ್ಲಿ ಸಾಕಷ್ಟು ಬಗೆಯ ಪೌಷ್ಟಿಕ ಸತ್ವಗಳು ಸಹ ನಮ್ಮ ದೇಹದಿಂದ ಹೊರಗೆ ಹೋಗುತ್ತವೆ. ಇಂತಹ ಸಂದರ್ಭದಲ್ಲಿ ನಾವು ಆದಷ್ಟು ಆರೋಗ್ಯ ಕರವಾದ ಹಾಗೂ ನೈಸರ್ಗಿಕ ರೂಪದ ಪಾನೀಯಗಳನ್ನು ಸೇವಿಸಲು ಮುಂದಾಗಬೇಕು.
ಇದರಿಂದ ಬೇರೆ ಸಮಯದಂತೆ ಬೇಸಿಗೆ ಕಾಲದಲ್ಲೂ ಸಹ ನಮ್ಮ ಆರೋಗ್ಯವನ್ನು ಉತ್ತಮವಾಗಿ ನಿರ್ವಹಿಸಿಕೊಳ್ಳಲು ಸಾಧ್ಯ. ಯಾವೆಲ್ಲ ಪಾನೀಯ ಗಳನ್ನು ನಾವು ಬೇಸಿಗೆಯಲ್ಲಿ ಮಾಡಿಕೊಂಡು ಕುಡಿಯಬಹುದು ಎಂಬುದನ್ನು ನೋಡೋಣ ಬನ್ನಿ.
ದಾಳಿಂಬೆ ಹಣ್ಣಿನ ಜ್ಯೂಸ್
:max_bytes(150000):strip_icc()/pomegranate-2cb572289dc44d08a97e33b32df8b967.jpg)
ಸೌತೆಕಾಯಿ ಜ್ಯೂಸ್

ಕಲ್ಲಂಗಡಿ ಹಣ್ಣಿನ ಜ್ಯೂಸ್

ಬೀಟ್ರೂಟ್ ಜ್ಯೂಸ್

ನಿಂಬೆಹಣ್ಣು ಮತ್ತು ಪುದೀನಾ ಜ್ಯೂಸ್

ಪರಂಗಿ ಹಣ್ಣಿನ ಜ್ಯೂಸ್

ಮಜ್ಜಿಗೆ

ಊಟದ ನಂತರ ಮಜ್ಜಿಗೆ ಕುಡಿಯುವ ಸಂಪ್ರದಾಯವಿದೆ. ಆಯುರ್ವೇದದಲ್ಲಿಯೂ ಕೂಡ ಮಜ್ಜಿಗೆಗೆ ಸಾಕಷ್ಟು ಪ್ರಾಮುಖ್ಯತೆಯನ್ನು ನೀಡಲಾಗಿದೆ.
ಈ ಪಾನೀಯವನ್ನು ಹಲವಾರು ರೋಗಗಳ ವಿರುದ್ಧ ಹೋರಾಡಲು ಔಷಧಿಯಾಗಿ ಬಳಸಲಾಗುತ್ತದೆ. ಹೀಗಾಗಿ ಹೊರಗಡೆ ಸಿಗುವ ಮಸಾಲೆ ಮಜ್ಜಿಗೆಗಿಂತ ಬೇಸಿಗೆಯ ಸಮಯದಲ್ಲಿ ಮನೆಯಲ್ಲೇ ಸ್ವತಃ ನೀವೇ ಮಜ್ಜಿಗೆ ರೆಡಿ ಮಾಡಿ ಕುಡಿಯುವುದರಿಂದ, ಸಾಕಷ್ಟು ಆರೋಗ್ಯ ಲಾಭವನ್ನು ಪಡೆದುಕೊಳ್ಳಬಹುದು. ಯಾವುದೇ ಕಾರಣಕ್ಕೂ ಪ್ರಿಡ್ಜ್ ನಲ್ಲಿಟ್ಟು ಮಜ್ಜಿಗೆ ಕುಡಿಯಬೇಡಿ ಎಂದು ಆಯುರ್ವೇದ ವೈದ್ಯರಾದ ಶರದ್ ಕುಲಕರ್ಣಿ ಅವರು ಸಲಹೆ ನೀಡುತ್ತಾರೆ.
drink these healthy juices in summer to beat the heat.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am