ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!
ರಾಗಿ ಅಂಬಲಿ ಬಹಳ ಪ್ರಸಿದ್ಧಿ
ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
ರಾಗಿ ಅಂಬಲಿ ತಯಾರಿಸುವ ವಿಧಾನ
ಸೋಂಪು ಕಾಳುಗಳ ಪಾನೀಯ
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು
ತಯಾರು ಮಾಡುವ ವಿಧಾನ
ಸತ್ತು ಶರಬತ್
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು
you should drink ragi ambali to tackle body heat in this summer.
05-05-24 04:17 pm
Bangalore Correspondent
Annamalai, Prajwal Revanna: ಎಸ್ಐಟಿ ಮೊದಲು ಈ ವಿ...
04-05-24 10:13 pm
Prajwal Revanna Sex Case: ಬಂಧನ ಭೀತಿಯಲ್ಲಿ ದೇಶದ...
04-05-24 09:43 pm
MLA HD Revanna arrested: ಲೈಂಗಿಕ ಕಿರುಕುಳ ಪ್ರಕರ...
04-05-24 07:56 pm
LR Sivaram Gowda, Prajwal Revanna: ರೇವಣ್ಣ ಒಳ್...
04-05-24 07:10 pm
05-05-24 11:51 am
HK News Desk
Priyanka Gandhi, Narendra modi, Rahul Gandi:...
04-05-24 03:41 pm
Puri Lok Sabha: ಸೂರತ್, ಇಂದೋರ್ ಬಳಿಕ ಒಡಿಶಾದ ಪುರ...
04-05-24 03:27 pm
ಒಂದೇ ರೀತಿಯ ಹೆಸರಿನ ಅಭ್ಯರ್ಥಿಗಳ ಸ್ಪರ್ಧೆಗೆ ನಿಷೇಧ...
04-05-24 01:50 pm
C V Ananda Bose, West Bengal governor: ಪಶ್ಚಿಮ...
03-05-24 10:58 pm
05-05-24 01:26 pm
Mangalore Correspondent
Highest temperature in Mangalore: ಕರಾವಳಿಯ ಉಪ್...
04-05-24 09:50 pm
Puttur news, Ramchandra officer: ವರ್ಗಾವಣೆ ಆದೇ...
04-05-24 08:45 pm
Mangalore airport, Bomb threat mail: ಮಂಗಳೂರು...
04-05-24 12:41 pm
Mangalore, Subramanya; ಸುಬ್ರಹ್ಮಣ್ಯ ; ಮನೆಯಂಗಳದ...
04-05-24 11:20 am
05-05-24 02:44 pm
HK News Desk
K P K Jeyakumar Dhanasingh: ತಿರುನಲ್ವೇಲಿ ಜಿಲ್ಲ...
04-05-24 11:03 pm
Hubballi Crime Rape Minor, Arrest; ಹುಬ್ಬಳ್ಳಿ...
04-05-24 12:23 pm
Mangalore Fake CBI Call, Crime, Online fraud:...
03-05-24 09:57 pm
House fire, Lover: ಮೂವರು ಮಕ್ಕಳ ತಾಯಿಯನ್ನ ಮದುವ...
03-05-24 03:21 pm