ಬ್ರೇಕಿಂಗ್ ನ್ಯೂಸ್
31-03-23 08:09 pm Source: Vijayakarnataka ಡಾಕ್ಟರ್ಸ್ ನೋಟ್
ವರ್ಷಗಳು ಉರುಳಿದಂತೆ ಬಿಸಿಲು ಜಾಸ್ತಿಯಾಗುತ್ತಿದೆ ಮತ್ತು ವಿಪರೀತ ಶಕೆ ನಮ್ಮನ್ನು ಕಾಡುತ್ತಿದೆ. ನಮ್ಮ ದೇಹ ದಲ್ಲಿರುವ ನೀರಿನ ಅಂಶ ಸಂಪೂರ್ಣ ವಾಗಿ ಎಲ್ಲಿ ಹೊರಟು ಹೋಗುತ್ತದೆಯೋ ಎನ್ನುವ ಭಯ ಶುರು ವಾಗುತ್ತದೆ. ಅಷ್ಟು ಪ್ರಮಾಣದಲ್ಲಿ ಈಗ ಎಲ್ಲಾ ಕಡೆ ಬಿಸಿಲು ಜಳಪಿಸುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ದೇಹವನ್ನು ತಂಪಾಗಿ ಇಟ್ಟುಕೊಳ್ಳುವ ರೀತಿ ನಾವು ಆಲೋಚನೆ ಮಾಡುತ್ತೇವೆ. ಆರೋಗ್ಯ ಕರವಾದ ಮತ್ತು ನೈಸರ್ಗಿಕ ವಾದ ಕೆಲವೊಂದು ಪಾನೀಯಗಳು ನಮ್ಮ ದೇಹದ ನಿರ್ಜಲೀಕರಣ ಸಮಸ್ಯೆಯನ್ನು ಹೋಗಲಾಡಿಸಿ ದೇಹಕ್ಕೆ ಅಗತ್ಯ ಪೌಷ್ಟಿಕಾಂಶಗಳನ್ನು ಒದಗಿಸಿ ಬೇಸಿಗೆ ದಿನಗಳಲ್ಲಿ ಆರೋಗ್ಯವನ್ನು ಅಚ್ಚುಕಟ್ಟಾಗಿ ಕಾಪಾಡುತ್ತವೆ. ಅಂತಹ ಆರೋಗ್ಯಕರ ಡ್ರಿಂಕ್ ಗಳಲ್ಲಿ ರಾಗಿ ಅಂಬಲಿ ಕೂಡ ಒಂದು. ಜನರು ರಾಗಿ ಅಂಬಲಿಯನ್ನು ಏಕೆ ಹೆಚ್ಚು ಇಷ್ಟ ಪಡುತ್ತಾರೆ ಎಂಬುದನ್ನು ನೋಡೋಣ ಬನ್ನಿ.
ರಾಗಿ ಅಂಬಲಿ ದೇಹಕ್ಕೆ ತಂಪು!

ರಾಗಿ ಅಂಬಲಿ ಬಹಳ ಪ್ರಸಿದ್ಧಿ

ರಾಗಿ ಅಂಬಲಿ ಕೂಡ ದೇಹಕ್ಕೆ ತಂಪು ಎಂದು ಹೇಳುವ ಕಾರಣ ಕ್ಕಾಗಿ ಮನೆಯಲ್ಲಿ ಮಕ್ಕಳಿಗೆ ಹಾಗೂ ವಯಸ್ಸಾದವರಿಗೆ ಇದನ್ನು ಮಾಡಿಕೊಡುತ್ತಾರೆ. ನಾವು ಸಹ ರಾಗಿ ಅಂಬಲಿ ಕುಡಿಯ ಬಹುದು. ಬೇಸಿಗೆ ಕಾಲಕ್ಕೆ ಇದು ಹೇಳಿ ಮಾಡಿಸಿದ ತಂಪು ಪಾನೀಯವಾಗಿದೆ.
ಇದನ್ನು ತಯಾರು ಮಾಡಲು ಬಳಸುವ ಪದಾರ್ಥಗಳು
![]()
ರಾಗಿ ಅಂಬಲಿ ತಯಾರಿಸುವ ವಿಧಾನ
![]()
ಸೋಂಪು ಕಾಳುಗಳ ಪಾನೀಯ
![]()
ಸೋಂಪು ಕಾಳುಗಳ ಶರಬತ್ ತಯಾರು ಮಾಡಲು ಬೇಕಾಗಿರುವ ಸಾಮಗ್ರಿಗಳು

ತಯಾರು ಮಾಡುವ ವಿಧಾನ

ಸತ್ತು ಶರಬತ್
![]()
ಇದು ಸಹ ಬೇಸಿಗೆ ದಿನಗಳಲ್ಲಿ ನಮ್ಮ ದೇಹವನ್ನು ತಂಪಾಗಿ ಇರಿಸುವ ಆರೋಗ್ಯಕರವಾದ ನೈಸರ್ಗಿಕ ಪಾನಿಯವಾಗಿದೆ. ಇದನ್ನು ಕುಡಿದರೆ ದೇಹ ತಂಪಾಗುವುದು ಮಾತ್ರವಲ್ಲ, ಬದಲಿಗೆ ಹೊಟ್ಟೆ ಕೂಡ ತುಂಬುತ್ತದೆ.
ಇದಕ್ಕೆ ಬೇಕಾಗಿರುವ ಸಾಮಗ್ರಿಗಳು

you should drink ragi ambali to tackle body heat in this summer.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am