ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm