ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm