ಬ್ರೇಕಿಂಗ್ ನ್ಯೂಸ್
03-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲ, ಚಳಿಗಾಲ ಕಳೆದು ಬೇಸಿಗೆ ಕಾಲವನ್ನು ಬರಮಾಡಿಕೊಳ್ಳುವ ಸಮಯದಲ್ಲಿ, ಮಾವು ಹಾಗೂ ಹಲಸಿನ ಹಣ್ಣುಗಳು ಮಾರುಕಟ್ಟೆಯಲ್ಲಿ ಕಾಣಲು ಸಿಗುತ್ತದೆ. ಅದರಲ್ಲೂ ಗಜಗಾತ್ರದ ಹಲಸಿನ ಹಣ್ಣುಗಳು ಅಂತೂ ಆಕರ್ಷಕ ಕೇಂದ್ರ ಬಿಂದು ಆಗಿ ಎಲ್ಲರನ್ನೂ ಕೂಡ ಕೈ ಬೀಸಿ ತನ್ನತ್ತ ಕರೆಯುತ್ತಿರುತ್ತದೆ!
ಈ ಹಣ್ಣನ್ನು ಮನೆಗೆ ತಂದು, ಯಾವುದಾದರೂ ಮೂಲೆಯಲ್ಲಿ ಇಟ್ಟರೂ ಸಾಕು, ಇದರ ಪರಿಮಳವು, ಅಕ್ಕಪಕ್ಕ ದವರ ಮನೆಗೂ ಹಬ್ಬುತ್ತದೆ! ಇದೇ ಈ ಹಣ್ಣಿನ ತಾಕತು. ತನ್ನಲ್ಲಿ ಅಡಗಿರುವ ರುಚಿ ಹಾಗೂ ಸುವಾಸನೆಯಿಂದ, ಈ ಹಣ್ಣನ್ನು ಹೆಚ್ಚಿನವರು ಇಷ್ಟಪಡುತ್ತಾರೆ.
ಇನ್ನು ಈ ಹಣ್ಣು ನೋಡಲು ಮಾತ್ರ ಒರಟಾಗಿ, ಮೈಮೇಲೆ ಮುಳ್ಳು ಮುಳ್ಳು ರೀತಿ ಕಂಡು ಬಂದರೂ, ಈ ಹಣ್ಣಿನ ಒಳಗಿನ ಪ್ರತಿಯೊಂದು ಭಾಗವೂ (ಹಲಸಿನ ತೊಳೆ ಹಾಗೂ ಹಲಸಿನ ಬೀಜಗಳು) ಆರೋಗ್ಯಕ್ಕೆ ಬಹಳ ಒಳ್ಳೆಯದು. ಬನ್ನಿ ಇಂದಿನ ಲೇಖನದಲ್ಲಿ ಈ ಹಣ್ಣಿನಿಂದ ಸಿಗುವ ಪ್ರಯೋಜನಗಳು ಏನೆಂಬುದನ್ನು ನೋಡೋಣ...
ಈ ಹಣ್ಣಿನಲ್ಲಿರುವ ವಿಟಮಿನ್ಸ್ಗಳು

ಹಲಸಿನ ಹಣ್ಣಿನಲ್ಲಿ ವಿಟಮಿನ್ ಅಂಶಗಳಾದ, ಖನಿಜಾಂಶಗಳು, ಕಾರ್ಬೋಹೈಡ್ರೇಟ್ ಅಂಶಗಳು, ಎಲೆಕ್ಟ್ರೋಲೈಟ್ ಅಂಶಗಳು, ಪೊಟಾಷ್ಯಿಯಂ ಹಾಗೂ ನಾರಿನಾಂಶಗಳು ಯಥೇಚ್ಛವಾಗಿ ಸಿಗುವುದರಿಂದ, ಇದೊಂದು ಆರೋಗ್ಯಕಾರಿ ಹಣ್ಣು ಎನ್ನುವು ದರಲ್ಲಿ ಎರಡು ಮಾತಿಲ್ಲ.
ಅಧಿಕ ರಕ್ತದೊತ್ತಡದ ಕಾಯಿಲೆ ಇದ್ದವರಿಗೆ...
![]()
ಜೀರ್ಣಕ್ರಿಯೆಗೆ ಸಂಬಂಧ ಪಟ್ಟ ಸಮಸ್ಯೆಗಳು ದೂರವಾಗುತ್ತದೆ

ಕ್ಯಾನ್ಸರ್ ಕಾಯಿಲೆಯಿಂದ ರಕ್ಷಿಸುತ್ತದೆ
![]()
ರಕ್ತಹೀನತೆ ಸಮಸ್ಯೆ ಇದ್ದರೆ
![]()
ಹೃದಯದ ಆರೋಗ್ಯಕ್ಕೆ

know the surprising health benefits of jackfruit.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am