ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am