ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm