ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
07-12-25 03:02 pm
Mangalore Correspondent
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm