ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm