ಬ್ರೇಕಿಂಗ್ ನ್ಯೂಸ್
15-04-23 08:26 pm Source: Vijayakarnataka ಡಾಕ್ಟರ್ಸ್ ನೋಟ್
ಮಾವಿನ ಹಣ್ಣಿನ ಜ್ಯೂಸ್ ಅಂದ್ರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ತನ್ನಲ್ಲಿ ನೈಸರ್ಗಿಕ ಸಹಿ ಅಂಶ ಒಳಗೊಂಡಿ ರುವ, ಈ ಹಣ್ಣನ್ನು ಜ್ಯೂಸ್ ಮಾಡಿ ಕೊಂಡು ಕುಡಿದರಂತೂ ಆಹಾ.. ನೆನೆಸಿಕೊಂಡಾಗಲೇ ಬಾಯಲ್ಲಿ ನೀರೂರಲು ಶುರುವಾಗುತ್ತದೆ! ಈಗಂತೂ ಬೇಸಿಗೆ ಆಗಿರುವುದರಿಂದ ಮಾವಿನ ಹಣ್ಣು ಎಲ್ಲಾ ಕಡೆಗಳಲ್ಲೂ ಸಿಗುತ್ತದೆ. ಹೆಚ್ಚಾಗಿ ಈ ಹಣ್ಣನ್ನು ಹಾಗೆಯೇ ತಿನ್ನುವ ಬದಲು, ಇದರಿಂದ ಜ್ಯೂಸ್ ರೆಡಿ ಮಾಡಿಕೊಂಡು ಕುಡಿಯಲು ಹೆಚ್ಚಿನವರು ಇಷ್ಟಪಡುತ್ತಾರೆ.
ಒಟ್ಟಾರೆಯಾಗಿ ಹೇಳುವುದಾದರೆ, ಈ ಹಣ್ಣು ಬಾಯಿಯ ರುಚಿಯನ್ನು ಹೆಚ್ಚಿಸುವುದು ಮಾತ್ರವಲ್ಲದೆ, ದೇಹದ ಆರೋಗ್ಯವನ್ನು ವೃದ್ಧಿಸಿ, ನಮ್ಮ ಸೌಂದರ್ಯವನ್ನು ಕೂಡ ಹೆಚ್ಚಿಸುತ್ತದೆ. ನೈಸರ್ಗಿಕ ಸ್ವರೂಪದ ಮಾವಿನಹಣ್ಣಿನ ಕರಾಮತ್ತು ಹಾಗಿದೆ. ಅದು ಎಲ್ಲರಿಗೂ ಗೊತ್ತು.
ಇನ್ನು ಮಾವಿನ ಹಣ್ಣಿನ ಜ್ಯೂಸ್ ಕುಡಿಯುವುದರಿಂದ, ದೇಹದ ಸೌಂದರ್ಯ ಹೆಚ್ಚಾಗುವುದು ಮಾತ್ರವಲ್ಲದೆ ಇನ್ನು ಅನೇಕ ಆಯಾಮಗಳಲ್ಲಿ ಜನರಿಗೆ ಸಹಾಯಕ್ಕೆ ಬರುತ್ತದೆ. ಈಗ ಮಾವಿನ ಹಣ್ಣಿನ ಸೀಸನ್ ಆಗಿರುವುದರಿಂದ ನೀವು ಮಾವಿನ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಅದರಲ್ಲೂ ಬೇಸಿಗೆ ದಿನಗಳಲ್ಲಿ ರಾತ್ರಿ ಹೊತ್ತು ಮಾವಿನ ಹಣ್ಣಿನ ಜ್ಯೂಸ್ ಕುಡಿದರೆ, ಏನೆಲ್ಲಾ ಆರೋಗ್ಯ ಲಾಭಗಳು ಸಿಗುತ್ತದೆ ಎಂಬುದನ್ನು ಇಲ್ಲಿ ತಿಳಿಸಿ ಕೊಡಲಾಗಿದೆ, ಮುಂದೆ ಓದಿ..
ಕಣ್ಣುಗಳಿಗೆ ಒಳ್ಳೆಯದು

ಹೃದಯಕ್ಕೆ ಒಳ್ಳೆಯದು
![]()
ನಿದ್ರಾಹೀನತೆ ಸಮಸ್ಯೆ ಇರುವುದಿಲ್ಲ

ನೆನಪಿನ ಶಕ್ತಿಯನ್ನು ವೃದ್ಧಿಸುತ್ತದೆ
![]()
ರಕ್ತದ ಒತ್ತಡ ನಿಯಂತ್ರಣವಾಗುತ್ತದೆ
![]()
have mango juice in night to get these health benefits.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
01-01-26 09:43 am
Mangalore Correspondent
ಧರ್ಮಸ್ಥಳ ಪ್ರಕರಣದಲ್ಲಿ ಕ್ಷೇತ್ರದ ಪರ ಬೆಳ್ತಂಗಡಿ ಕೋ...
31-12-25 10:57 pm
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm