ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am