ಬ್ರೇಕಿಂಗ್ ನ್ಯೂಸ್
20-04-23 08:03 pm Source: Vijayakarnataka ಡಾಕ್ಟರ್ಸ್ ನೋಟ್
ವಯಸ್ಸು 30 ರಿಂದ 35 ಕಳೆಯುತ್ತಿದ್ದಂತೆ, ಹೆಚ್ಚಿನವರಿಗೆ ಹೊಟ್ಟೆ ನಿಧಾನವಾಗಿ ಮುಂದಕ್ಕೆ ಬರಲು ಪ್ರಾರಂಭ ವಾಗುತ್ತದೆ. ಯಾಕೆಂದ್ರೆ ದೇಹದಲ್ಲಿ ಅದಾಗಲೇ ಬೊಜ್ಜು ಶೇಖರಣೆಯಾಗಿ ಬಿಟ್ಟಿರುತ್ತದೆ! ಇದಕ್ಕೆಲ್ಲಾ ಪ್ರಮುಖ ಕಾರಣ, ಇಂದಿನ ಜನರು ಅನುಸರಿಸುತ್ತಿರುವ ಜೀವನಶೈಲಿ, ಆಹಾರ ಪದ್ಧತಿಯಿಂದಾಗಿ ಹೆಚ್ಚಿನವರಿಗೆ ದೇಹದ ತೂಕ ಹೆಚ್ಚಾಗುವುದರ ಜೊತೆಗೆ ಬೊಜ್ಜಿನ ಸಮಸ್ಯೆಯೂ ಕೂಡ ಕಾಣಿಸಿಕೊಳ್ಳಲು ಶುರುವಾಗಿ ಬಿಟ್ಟಿದೆ.
ನಿಮಗೆ ಗೊತ್ತಿರಲಿ, ಹೊಟ್ಟೆಯಲ್ಲಿ ಕಂಡುಬರುವ ಬೊಜ್ಜು ಆರೋಗ್ಯಕ್ಕೆ ತುಂಬಾ ಹಾನಿಕರ! ಒಂದು ವೇಳೆ ಇದನ್ನು ನಾವು ನಿರ್ಲಕ್ಷ್ಯ ಮಾಡುತ್ತಾ ಹೋದರೆ, ಮುಂದಿನ ದಿನಗಳಲ್ಲಿ ದೀರ್ಘಕಾಲದ ಕಾಯಿಲೆಗಳಾದ ಮಧುಮೇಹ, ಅಧಿಕ ರಕ್ತದೊತ್ತಡ, ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚಾಗುತ್ತಾ ಹೋಗುವುದು, ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳು ಕಾಣಿಸಿಕೊಳ್ಳುವುದು, ಹೀಗೆ ನಾನಾ ರೀತಿಯ ಕಾಯಿಲೆಗಳು ಕಂಡು ಬರುವ ಸಾಧ್ಯತೆ ಹೆಚ್ಚಿರುತ್ತದೆ.
ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಂದ ದೂರವಿ ರಬೇಕಾದರೆ, ಹೊಟ್ಟೆ ಭಾಗದ ಕೊಬ್ಬು ಹಾಗೂ ದೇಹದ ತೂಕ ಇಳಿಸಲು ಸಹಾಯ ಮಾಡುವಂತಹ ಕೆಲವೊಂದು ಕಡಿಮೆ ಕ್ಯಾಲೋರಿ ಅಂಶವಿರುವ ಹಣ್ಣುಗಳ ಬಗ್ಗೆ ಈ ಲೇಖನ ದಲ್ಲಿ ನೀಡಿದ್ದೇವೆ, ಮುಂದೆ ಓದಿ...
ಬಾಳೆಹಣ್ಣು

ಅವಕಾಡೊ ಅಥವಾ ಬೆಣ್ಣೆಹಣ್ಣು

ಹಲಸಿನ ಹಣ್ಣು

ಮಾವಿನಹಣ್ಣು

ಕಲ್ಲಂಗಡಿ ಹಣ್ಣು

this natural summer season fruits that help you to burn your belly fat.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am