ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
17-08-26 02:26 pm
HK News Staffer
ಜಮೀರ್ ಹಲ್ಲು ಕಿತ್ತ ಹಾವು, ನೆಪಕ್ಕಷ್ಟೇ ಸಚಿವ ಸ್ಥಾನ...
14-08-26 08:42 pm
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm