ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
11-11-25 03:28 pm
HK News Desk
ಐ-20 ಕಾರು ಕೆಂಪುಕೋಟೆ ಸಿಗ್ನಲ್ ನಲ್ಲಿದ್ದಾಗ ಬ್ಲಾಸ್...
10-11-25 11:07 pm
ದೆಹಲಿಯಲ್ಲಿ ಭಾರೀ ಬಾಂಬ್ ಸ್ಫೋಟ ; ಛಿದ್ರಗೊಂಡು ಚದುರ...
10-11-25 09:08 pm
ರಾಜಧಾನಿ ದೆಹಲಿಯಲ್ಲಿ ಪ್ರಬಲ ಬಾಂಬ್ ಸ್ಫೋಟ ; ಒಂಬತ್ತ...
10-11-25 08:23 pm
ಫರಿದಾಬಾದ್ ; ಕಾಶ್ಮೀರಿ ವೈದ್ಯನ ಮಾಹಿತಿಯಂತೆ 300 ಕ...
10-11-25 03:04 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
11-11-25 06:33 pm
Mangalore Correspondent
Fraud Dream Deal Mangalore, KSRTC: ತಿಂಗಳಿಗೆ ಒ...
09-11-25 10:27 pm
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm