ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am