ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
![]()
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
![]()
ಹೃದಯದ ಆರೋಗ್ಯಕ್ಕೆ ಒಳ್ಳೆಯದು

ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು

ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
![]()
surprising health benefits of purple eggplants that you must know.
21-03-26 05:32 pm
HK News Staffer
ಕಾಮುಕ ಗುರೂಜಿ ಅಶೋಕ್ ಖಾರಟ್ ಜೊತೆ ಸಂಪರ್ಕ ಆರೋಪ ; ಮ...
21-03-26 01:22 pm
ಜ್ಯೋತಿಷಿ ಹೆಸರಿನಲ್ಲಿ ಮಾಟ- ಮಂತ್ರ ; 58 ಮಹಿಳೆಯರ ವ...
20-03-26 06:10 pm
ಫೇಸ್ಬುಕ್ ಪೋಸ್ಟ್ನಿಂದ ಹುಟ್ಟಿದ ಜೀವಭಯ ; ನೀಲಿ ‘ಡ...
20-03-26 12:02 pm
ಹುಬ್ಬಳ್ಳಿ ; ರೀಲ್ಸ್ ಹುಚ್ಚಾಟಕ್ಕೆ 15 ವರ್ಷದ ಬಿಜೆಪ...
20-03-26 12:00 pm
20-03-26 05:32 pm
HK News Staffer
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
ಖಾತೆಯಲ್ಲಿ ಕನಿಷ್ಠ ಬ್ಯಾಲೆನ್ಸ್ ಇಲ್ಲ ಎನ್ನುವುದೇ ಅಪ...
18-03-26 07:11 pm
ಎಲ್ಲರನ್ನೂ ಕ್ಷಮಿಸಿ ಬಿಡು..! ದಯಾಮರಣಕ್ಕೆ ಅನುಮತಿ ಪ...
16-03-26 11:05 pm
21-03-26 03:22 pm
HK News Staffer
ಉಳ್ಳಾಲದ ರೌಡಿಶೀಟರ್, ಕೋರ್ಟಿಗೆ ವಂಚಿಸಿ ತಲೆಮರೆಸಿಕೊ...
21-03-26 01:57 pm
ಪ್ರಯಾಣಿಕರಿಗೆ ದೊಡ್ಡ ಹೊಡೆತ ; ಮಂಗಳೂರು–ಸುಬ್ರಹ್ಮಣ...
21-03-26 11:56 am
Yakshagana, Govinda Bhat Death: ತೆಂಕುತಿಟ್ಟು ಯ...
20-03-26 11:26 pm
ಮಂಗಳೂರು ಪೊಲೀಸರ ತನಿಖೆಯ ಮೇಲೆ ನಂಬಿಕೆ ಇಲ್ಲ, ಇವರದ್...
20-03-26 09:44 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm