ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
surprising health benefits of purple eggplants that you must know.
02-04-25 10:48 pm
HK News Desk
Accident in Chitradurga: ಚಿತ್ರದುರ್ಗ ; 15ಕ್ಕೂ...
02-04-25 09:54 pm
CM Siddaramaiah, Police Medal 2025: ರಾಜ್ಯದ ಅಭ...
02-04-25 07:14 pm
Lokayukta Raid, Police Inspector Kumar, Annap...
02-04-25 03:07 pm
Cobra Shocks, Chikkamagaluru: ಹೊಟೇಲ್ಗೆ ನುಗ್ಗ...
01-04-25 10:45 pm
02-04-25 07:35 pm
HK News Desk
ಇತಿಹಾಸವನ್ನು ಚರಿತ್ರೆ ಪುಸ್ತಕಗಳಿಂದ ತಿಳಿಯಬೇಕೇ ವಿನ...
31-03-25 09:34 pm
Munambam Waqf Row: ಮುನಾಂಬಮ್ ವಕ್ಫ್ ಆಸ್ತಿ ವಿವಾದ...
31-03-25 04:07 pm
BR Ambedkar birth anniversary, Holiday: ಏ.14ರ...
29-03-25 04:40 pm
ಥೈಲ್ಯಾಂಡ್ ಬೆನ್ನಲ್ಲೇ ಅಫ್ಘಾನಿಸ್ತಾನದಲ್ಲೂ ಭಾರೀ ಭ...
29-03-25 01:27 pm
02-04-25 11:02 pm
Mangalore Correspondent
Kora Kannada Movie, Release, P Murthy, Sunami...
02-04-25 04:11 pm
Nandi Rath Yatra, Mangalore: 95 ದಿನಗಳ ನಂದಿ ರಥ...
01-04-25 09:38 pm
Mangalore, MLA Vedavyas Kamath: ಜೈಲಿನ ಅಧಿಕಾರಿ...
01-04-25 09:12 pm
ರಾಜ್ಯದಲ್ಲಿ ಬೆಲೆ ಏರಿಕೆ ಗಗನಕ್ಕೆ ; ರೇಷನ್ ಅಂಗಡಿಗಳ...
01-04-25 07:12 pm
02-04-25 05:49 pm
Mangalore Correspondent
Chikkamagaluru murder, Three Killed: ಪತ್ನಿ ಬಿ...
02-04-25 01:11 pm
Bajpe Robbery, Mangalore crime, Mangalore: ಮನ...
01-04-25 11:07 pm
Bangalore Honeytrap, Businessman, Sridevi: ಒಂ...
01-04-25 10:42 pm
Davangere Bank Robbery, Police; ಉದ್ಯಮ ವಿಸ್ತರಣ...
01-04-25 05:32 pm