ಬ್ರೇಕಿಂಗ್ ನ್ಯೂಸ್
24-04-23 07:46 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ಬದನೆಕಾಯಿ ಸಾಂಬರ್ ಮಾಡಿದ್ರೆ ಹೆಚ್ಚಿನವರು ಮುಖ ಊದಿಸಿಕೊಂಡು ಬಿಡುತ್ತಾರೆ! ಯಾಕೆಂದರೆ ಹೆಚ್ಚಿನವರಿಗೆ ಈ ತರಕಾರಿ ಎಂದರೆ ಅಷ್ಟಕಷ್ಟೆ! ಕೆಲವರು ಈ ತರಕಾರಿಯಿಂದ ಹಲ್ಲು ಕಪ್ಪಾಗುತ್ತವೆ ಎನ್ನುವ ಕಾರಣಕೊಟ್ಟರೆ, ಇನ್ನೂ ಕೆಲವರು, ಬದನೆಕಾಯಿ ಸೇವನೆಯಿಂದ ಮೈಯೆಲ್ಲಾ ತುರಿಕೆ ಶುರುವಾಗುತ್ತದೆ ಎಂದು ಜಾರಿಕೊಳ್ಳುತ್ತಾರೆ. ಆದರೆ ಬದನೆಕಾಯಿ ಸೇವನೆಯಿಂದ ಸಿಗುವ ಆರೋಗ್ಯ ಪ್ರಯೋಜನಗಳನ್ನು ಕೇಳಿದರೆ ನಿಜಕ್ಕೂ ಆಶ್ಚರ್ಯವಾಗುತ್ತದೆ.
ಈ ತರಕಾರಿಯ ಬಗ್ಗೆ ಪೌಷ್ಟಿಕಾಂಶ ತಜ್ಞರಾದ ಲವ್ನೀತ್ ಬಾತ್ರಾ ಅವರು ಹೇಳುವ ಪ್ರಕಾರ, ಬದನೆ ಕಾಯಿಯಲ್ಲಿ ಮನುಷ್ಯನ ಆರೋಗ್ಯಕ್ಕೆ ಸಹ ಕಾರಿಯಾಗುವಂತಹ ಹಲವಾರು ಬಗೆಯ ವಿಟಮಿನ್ಸ್ ಗಳು, ಖನಿಜಾಂಶಗಳು, ನಾರಿನಾಂಶಗಳು, ಪೊಟ್ಯಾಶಿಯಂ ಹಾಗೂ ಆಂಟಿ ಆಕ್ಸಿಡೆಂಟ್ ಅಂಶಗಳು ಹೇರಳವಾಗಿ ಕಂಡುಬರುತ್ತದೆ.
ಹೀಗಾಗಿ ವಾರಕ್ಕೊಮ್ಮೆಯಾದರೂ ಬದನೆಯನ್ನು ಆಹಾರದ ಮೂಲಕ ಸೇವಿಸುತ್ತಾ ಬರುವುದರಿಂದ, ಉತ್ತಮ ಆರೋಗ್ಯ ಲಾಭಗಳನ್ನು ತಮ್ಮ ದಾಗಿಸಿಕೊಳ್ಳಬಹುದು. ಅದರಲ್ಲೂ ನೇರಳೆ ಬದನೆಕಾಯಿ ಸೇವನೆಯಿಂದ ಮನುಷ್ಯನ ಅನೇಕ ಕಾಯಿಲೆಗಳು ದೂರ ಆಗುತ್ತದೆ. ಬನ್ನಿ ಇಂದಿನ ಲೇಖನದಲ್ಲಿ ಬದನೆಕಾಯಿ ಸೇವನೆಯಿಂದ, ಏನೆಲ್ಲಾ ಆರೋಗ್ಯ ಕಾರಿ ಪ್ರಯೋಜನಗಳನ್ನು ಪಡೆಯಬಹುದು ಎನ್ನುವುದನ್ನು ನೋಡೋಣ...
ಕ್ಯಾನ್ಸರ್ ಸಮಸ್ಯೆ ನಿಯಂತ್ರಣವಾಗುತ್ತದೆ
ಅನೇಕ ಆರೋಗ್ಯ ಸಮಸ್ಯೆಗಳಿಂದ ದೂರವಿರಿಸುತ್ತದೆ
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಸಕ್ಕರೆಕಾಯಿಲೆ ಇರುವವರಿಗೆ ಒಳ್ಳೆಯದು
ರಕ್ತದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸುತ್ತದೆ
surprising health benefits of purple eggplants that you must know.
01-06-25 10:08 pm
HK News Desk
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
Siddaramaiah, HD Kumaraswamy: ಸಿದ್ದರಾಮಯ್ಯನವರೇ...
31-05-25 09:41 pm
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 12:51 pm
Mangalore Correspondent
Mangalore Muslim Leaders, Dinesh Gundurao: ಕೋ...
01-06-25 12:32 pm
Mangalore Congress, Notice: ಪಕ್ಷದ ಸೂಚನೆ ಮೀರಿ...
01-06-25 11:59 am
ಕೋಮು ಪ್ರಚೋದಕ ಭಾಷಣಕ್ಕೆ ಕಠಿಣ ಕ್ರಮಕ್ಕೆ ಮುಸ್ಲಿಂ ನ...
31-05-25 11:14 pm
Mangalore Police Chief Sudheer Kumar Reddy, V...
31-05-25 10:57 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm