ಬ್ರೇಕಿಂಗ್ ನ್ಯೂಸ್
25-04-23 08:13 pm Source: Vijayakarnataka ಡಾಕ್ಟರ್ಸ್ ನೋಟ್
ಅಗಸೆ ಬೀಜಗಳನ್ನು ಪ್ರಾಚೀನ ಕಾಲದಿಂದಲೂ ಕೂಡ ಆಯುರ್ವೇದ ಔಷಧಿಗಳ ರೂಪದಲ್ಲಿ ಬಳಸುತ್ತಾ ಬರಲಾಗುತ್ತಿದೆ. ತನ್ನಲ್ಲಿ ಅಧಿಕ ಪ್ರಮಾಣ ದಲ್ಲಿ ಪೌಷ್ಟಿಕ ಸತ್ವಗಳನ್ನು ಒಳಗೊಂಡಿರುವ ಈ ಅಗಸೆ ಬೀಜಗಳು ನೋಡಲು ಪುಟ್ಟದಾಗಿದ್ದರೂ ಕೂಡ, ನಮ್ಮ ಆರೋಗ್ಯಕ್ಕೆ ಊಹೆಗೂ ನಿಲುಕ ದಷ್ಟು ಆರೋಗ್ಯ ಪ್ರಯೋಜನಗಳನ್ನು ನೀಡುತ್ತವೆ.
ಈ ಪುಟ್ಟ ಬೀಜಗಳಲ್ಲಿ ಒಮೆಗಾ 3, ಫ್ಯಾಟಿ ಆಮ್ಲಗಳು, ಪ್ರೋಟೀನ್, ಕರಗುವ ನಾರಿನಾಂಶ ಹೀಗೆ ನಮ್ಮ ಆರೋಗ್ಯಕ್ಕೆ ಅಗತ್ಯವಾಗಿ ಬೇಕಾಗುವ ಪೌಷ್ಟಿಕ ಸತ್ವಗಳು ಈ ಪುಟ್ಟ ಬೀಜಗಳಲ್ಲಿ ಕಂಡು ಬರುತ್ತದೆ. ಬನ್ನಿ ಇಂದಿನ ಲೇಖನದಲ್ಲಿ, ಈ ಪುಟ್ಟ ಅಗಸೆ ಬೀಜಗಳ ಸಹಾಯದಿಂದ, ದೀರ್ಘಕಾಲದ ವರೆಗೆ ಕಾಡುವ ಕಾಯಿಲೆಗಳಾದ ಮಧುಮೇಹ, ರಕ್ತದೊತ್ತಡ ಹಾಗೂ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳನ್ನು ಹೇಗೆಲ್ಲಾ ನಿಯಂತ್ರಣದಲ್ಲಿ ಇಟ್ಟು ಕೊಳ್ಳಬಹುದು ಎನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದೇವೆ ಮುಂದೆ ಓದಿ...
ಸಕ್ಕರೆ ಕಾಯಿಲೆಗೆ ರಾಮಬಾಣ

ಹೃದಯಕ್ಕೆ ಒಳ್ಳೆಯದು
![]()
ಕ್ಯಾನ್ಸರ್ ಕಾಯಿಲೆಯನ್ನು ದೂರ ಮಾಡುತ್ತದೆ
![]()
ಹಲವಾರು ಕಾಯಿಲೆಗಳಿಂದ ನಮ್ಮನ್ನು ರಕ್ಷಿಸುತ್ತದೆ!

ಅಗಸೆ ಬೀಜಗಳ ಸೇವನೆ ಹೇಗೆ?

know how this fibre-rich flaxseeds help you to manage diabetes and other long term diseases prevention.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 09:19 pm
HK News Staffer
ಮಂಗಳೂರು ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯ ; ಪೊಲೀಸ...
08-09-26 08:45 pm
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am